ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm