ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm