ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.
ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm