ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm