ಬ್ರೇಕಿಂಗ್ ನ್ಯೂಸ್
18-03-23 10:47 pm Mangalore Correspondent ಕರಾವಳಿ
ಮಂಗಳೂರು, ಮಾ.18 : 2023ರ ಸಾಲಿನ 'ಟೈಮ್ಸ್ ಬ್ಯುಸಿನೆಸ್ ಅವಾರ್ಡ್' ಗೆ ಮಂಗಳೂರಿನ ರೋಹನ್ ಕಾರ್ಪೊರೇಷನ್ ಸಂಸ್ಥೆ ಪಾತ್ರವಾಗಿದ್ದು ಮೈಸೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಂಗಳೂರಿನಲ್ಲಿ 'ರೋಹಣ್ ಸಿಟಿ'ಯನ್ನು ನಿರ್ಮಿಸುತ್ತಿರುವ ರೋಹಣ್ ನಿರ್ಮಾಣ ಸಂಸ್ಥೆಯ ಪರವಾಗಿ ಸೇಲ್ಸ್ ವಿಭಾಗದ ಜನರಲ್ ಮ್ಯಾನೇಜರ್ ಧೀಮಂತ್ ಸುವರ್ಣ ಮತ್ತು ಸೇಲ್ಸ್ ಎಕ್ಸಿಕ್ಯುಟಿವ್ ಅಲ್ಫೋನ್ಸ್ ಫೆರ್ನಾಂಡಿಸ್ ಪ್ರಶಸ್ತಿ ಸ್ವೀಕರಿಸಿದರು. ಈ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡನ್ನು ರೋಹಣ್ ಸಂಸ್ಥೆ, ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ್, ಲಲಿತಾ ಜುವೆಲ್ಲರಿ, ಎಸ್ಸಿಡಿಸಿಸಿ ಬ್ಯಾಂಕ್ ಸೇರಿದಂತೆ 37 ಸಂಸ್ಥೆಗಳಿಗೆ ನೀಡಲಾಗಿದೆ.

ವೃತ್ತಿಪರ ಸಾಧಕರು, ಆರೋಗ್ಯ, ಶಿಕ್ಷಣ, ರಿಯಲ್ ಎಸ್ಟೇಟ್ ಉದ್ಯಮದ ಸಾಧಕರಿಗೆ ರಾಶಿ ಖನ್ನಾ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ವಿವಿಯ ಕುಲಪತಿ ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿದ್ದರು. ಪ್ರಶಸ್ತಿ ಪ್ರದಾನ ಬಳಿಕ ಮೈಸೂರಿನ ತ್ರಿಶೂಲಿ ಡ್ಯಾನ್ಸ್ ಟ್ರೂಪ್ ನಿಂದ ಡ್ಯಾನ್ಸ್ ಮತ್ತು ಸಮೀರ್ ರಾವ್ ಮತ್ತು ಆದರ್ಶ್ ಶೆಣೈ ತಂಡದಿಂದ ಬಾನ್ಸುರಿ- ತಬ್ಲಾ ಕಾರ್ಯಕ್ರಮ ನೀಡಿದರು.
Times Business Awards were presented in Mysuru on March 14 at Silent Shores Resort and Spa Mysuru, and the Emerging project of the Year award was presented to ‘Rohan City’, Mangaluru, a project of Rohan Corporation India Pvt Ltd, chairman, Rohan Monteiro.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm