ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm