ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm