ಬ್ರೇಕಿಂಗ್ ನ್ಯೂಸ್
19-03-23 12:41 pm HK News Desk ಕರಾವಳಿ
ಮಂಗಳೂರು, ಮಾ.19: ನಗರದ ಪಂಪ್ವೆಲ್ ಬಳಿಯ ಕುದ್ಕೋರಿ ಗುಡ್ಡೆ ರಸ್ತೆ ಬದಿ ಕುರುಚಲು ಗಿಡಗಳ ಪೊದೆಯ ಮಧ್ಯೆ ಪ್ಲಾಸ್ಟಿಕ್ ಚೀಲದಲ್ಲಿ ದೇವರ ವಿಗ್ರಹಗಳನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
ಪೀಠ ಸಹಿತ ಶಾರದಾ ದೇವಿಯ 2.5 ಇಂಚು ಎತ್ತರದ ಮತ್ತು ಗಣಪತಿಯ ಸುಮಾರು 1 ಇಂಚು ಎತ್ತರದ, ಲಕ್ಷ್ಮೀ ದೇವಿಯ ಸುಮಾರು 2 ಇಂಚು ಎತ್ತರದ, ಇನ್ನೊಂದು ಶಾರದಾ ದೇವಿಯ ಸುಮಾರು 1 ಇಂಚು ಎತ್ತರದ ಕಂಚಿನ ವಿಗ್ರಹ ಪತ್ತೆಯಾಗಿದೆ.
ಹಿತ್ತಾಳೆಯ ನಂದಿಯ ವಿಗ್ರಹ 1 ಇಂಚು ಎತ್ತರದ್ದು, ಕಂಚಿನ ದತ್ತಾತ್ರೇಯ ದೇವರ 6 ಇಂಚು ಎತ್ತರ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಯಾರೋ ಮನೆಯಲ್ಲಿಟ್ಟು ಪೂಜಿಸುತ್ತಿದ್ದ ವಿಗ್ರಹಗಳ ರೀತಿ ಕಂಡುಬಂದಿವೆ. ಯಾಕಾಗಿ ಪೊದೆಯಲ್ಲಿ ವಿಗ್ರಹಗಳನ್ನು ಎಸೆದು ಹೋಗಿದ್ದಾರೆ, ಯಾರು ಎಸೆದಿದ್ದಾರೆ ಎಂದು ತಿಳಿದುಬಂದಿಲ್ಲ. ಆಸುಪಾಸಿನಲ್ಲಿ ದೇವಸ್ಥಾನದ ವಿಗ್ರಹ ಕಳವಾಗಿರುವ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Mangalore Hindu cooper idols found at Pumpwell. Urwa police have asked Public to contact if it belongs to someone.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm