ಬ್ರೇಕಿಂಗ್ ನ್ಯೂಸ್
20-03-23 11:14 pm Mangalore Correspondent ಕರಾವಳಿ
ಮಂಗಳೂರು, ಮಾ.21 : ರಾಜ್ಯ ಬಿಜೆಪಿ ಸರಕಾರದ ಆಯಸ್ಸು ಇನ್ನು ಇರೋದು 35 ದಿನಗಳು ಮಾತ್ರ, ಉಳಿದಿರುವ ದಿನಗಳಲ್ಲಾದರೂ ಜನರ ಪರವಾಗಿ ಕೆಲಸ ಮಾಡಿ ತನ್ನ ಮೇಲಿನ ಕಪ್ಪು ಚುಕ್ಕೆಯನ್ನು ಕ್ಲೀನ್ ಮಾಡುವ ಬದಲು ಸರಕಾರಿ ಆಡಳಿತ ಯಂತ್ರದ ಅಂಗಡಿ ಬಂದ್ ಮಾಡಿ ಚುನಾವಣೆ ಪ್ರಚಾರದಲ್ಲಿ ನಿರತವಾಗಿದೆ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಪೌರ ಕಾರ್ಮಿಕರ ಸಮಸ್ಯೆ, ನೀರಿನ ಸಮಸ್ಯೆಯಿಂದ ಜನರು ಹತಾಶರಾಗಿದ್ದಾರೆ, ಆಡಳಿತ ವಹಿಸ್ಕೊಂಡವರು ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಮುಂದಿವರಿಸಿದ್ದಾರೆ, ಒಂದು ವಾರದಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರ ಪ್ರತಿಭಟನೆಯಿಂದಾಗಿ ನಗರದಲ್ಲಿ ಸ್ವಚ್ಛತೆ ಜತೆಗೆ ಆರೋಗ್ಯದ ಸಮಸ್ಯೆ ಆತಂಕ ಎದುರಾಗಿದೆ. ಎಲ್ಲ ವಿಭಾಗದ ನೌಕರರು ಈಗ ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದಾರೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.
ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Bjp will be alive for another 35 days only mocks UT Khader in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm