ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm