ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm