ಬ್ರೇಕಿಂಗ್ ನ್ಯೂಸ್
24-10-20 12:11 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು. ಟಿ. ಖಾದರ್ ಆರೋಪಿಸಿದ್ದಾರೆ.
ಕೊರೊನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ, ದೀಪ ಹಚ್ಚಿಸಿದ ಬಿಜೆಪಿ ನಾಯಕರೇ ವರ್ಷವಿಡೀ ಮನೆ, ಮನೆಗಳಿಗೆ ಕೊರೊನಾ ಹರಡಿಸಿದಿರಿ.. ಲಕ್ಷಾಂತರ ಮನೆಗಳ ದೀಪ ನಂದಿಸಿದಿರಿ.. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ.. ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ , ಖಾದರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.. ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ಎಂದು ಪ್ರಶ್ನಿಸಿದ್ದಾರೆ. ಬಿಹಾರಕ್ಕೆ ಮಾತ್ರ ಲಸಿಕೆ ಯಾಕೆ. ರಾಜ್ಯಕ್ಕೆ ಅದರ ಅಗತ್ಯ ಇಲ್ಲವೇ ಎಂದು ಪ್ರಶ್ನೆ ಮಾಡಿರುವ ಖಾದರ್, ಇದನ್ನು ಕೇಂದ್ರ ಸರಕಾರದ ಬಳಿ ಪ್ರಶ್ನಿಸಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಕರೋನಾ ಹೆಸರಲ್ಲಿ ಚಪ್ಪಾಳೆ ಹೊಡೆಸಿ ದೀಪ ಹಚ್ಚಿಸಿದ ಬಿಜೆಪಿ ನಾಯಕರೇ, ವರ್ಷವಿಡಿ ಮನೆಮನೆಗೆ ಕರೋನಾ ತಲುಪಿಸಿ ಲಕ್ಷಾಂತರ ಮನೆ ದೀಪವನ್ನ ಆರಿಸಿದ್ರಿ. ಈಗ ಲಸಿಕೆಯಲ್ಲೂ ರಾಜಕಾರಣ ಮಾಡುತ್ತಿದ್ದೀರಿ. ಸಾವಿನ ಮನೆಯಲ್ಲಿ ರಾಜಕಾರಣ ಮಾಡಿದ್ದಾಯ್ತು.ಈಗ ರೋಗದ ಹೆಸರಲ್ಲೂ ಕಳಪೆ ರಾಜಕಾರಣವೇ ? @BSYBJP @mla_sudhakar #bjpVaccinePolitics (1)
— UT Khadér (@utkhader) October 24, 2020
ಚುನಾವಣಾ ರಾಜ್ಯ ಬಿಹಾರಕ್ಕೆ ಮಾತ್ರ ಲಸಿಕೆ ಏಕೆ? ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯ, ನೆರೆ ಪರಿಹಾರದಲ್ಲಿ ಅನ್ಯಾಯ, ಜಿಎಸ್ ಟಿ ಹಕ್ಕಲ್ಲೂ ಅನ್ಯಾಯ, ಈಗ ಲಸಿಕೆ ಹಂಚಿಕೆಯಲ್ಲೂ ಅನ್ಯಾಯವೇ ? ಬಿಜೆಪಿ ನಾಯಕರೇ ನಿಮಗೆ ಧಮ್ ಇದ್ರೆ ಪ್ರಧಾನಿ ಬಳಿ ಮಾತನಾಡಿ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಿ.@BSYBJP @mla_sudhakar #bjpVaccinePolitics (2)
— UT Khadér (@utkhader) October 24, 2020
U T Khader has slammed BJP government for playing dirty politics over covid 19 vaccine through his tweet.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm