ಬ್ರೇಕಿಂಗ್ ನ್ಯೂಸ್
21-03-23 03:52 pm Mangalore Correspondent ಕರಾವಳಿ
ಮಂಗಳೂರು, ಮಾ.21: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಹಿಂದಕ್ಕೆ ಚಲಿಸಿ ಪಲ್ಟಿಯಾಗಿ ಬಿದ್ದ ಘಟನೆ ನಗರದ ಕೊಡಿಯಾಲಬೈಲಿನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೋರ್ಟ್ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ರಿವರ್ಸ್ ತೆಗೆಯಲು ಚಾಲಕ ಮುಂದಾಗಿದ್ದರು. ಈ ವೇಳೆ, ಚಪ್ಪಲ್ ಎಕ್ಸಿಲೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ಹಿಂದಕ್ಕೆ ಚಲಿಸಿ, ನಿಯಂತ್ರಣ ತಪ್ಪಿ ಹಿಂಭಾಗದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಹಿಂಭಾಗದಲ್ಲಿ ಇಳಿಜಾರಿನಂತೆ ಗುಂಡಿ ಇದ್ದು ಕೋರ್ಟ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ನತ್ತ ಬರುವ ರಸ್ತೆಯಿದೆ. ಕಾರು ಹಿಂದಕ್ಕೆ ಪಲ್ಟಿಯಾಗಿದ್ದರಿಂದ ಕೆಳಗಿನ ರಸ್ತೆ ಬದಿಗೆ ಬಿದ್ದಿದೆ.



ಅಲ್ಲಿ ನಿಂತಿದ್ದ ಆಟೋ ಹಾಗೂ ಮತ್ತೊಂದು ಕಾರಿಗೆ ಬಡಿದು ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಕಾರು ತೆರವು ಮಾಡಲು ಕ್ರೇನ್ ತರಿಸಿದ್ದಾರೆ. ಪಲ್ಟಿಯಾಗಿ ಬಿದ್ದ ಕಾರನ್ನು ಕ್ರೇನ್ ಯಂತ್ರದಲ್ಲಿ ಮೇಲಕ್ಕೆತ್ತಲಾಗಿದೆ.
#Mangalore #Courtroad #accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while. #BreakingNews pic.twitter.com/H72FcRt39H
— Headline Karnataka (@hknewsonline) March 21, 2023
Mangalore Court road accident, car falls off ledge while reverse, driver injured. Auto and Swift car damaged. With the help of the crane the car was later lifted. Traffic was jammed for a while.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm