ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm