ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm