ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm