ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm