ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm