ಬ್ರೇಕಿಂಗ್ ನ್ಯೂಸ್
22-03-23 10:31 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಕರಾವಳಿಯಲ್ಲಿ ಮಾ.23ರ ಗುರುವಾರದಿಂದಲೇ ಮುಸ್ಲಿಮರ ರಂಜಾನ್ ಮಾಸ ಆರಂಭಗೊಳ್ಳಲಿದೆ. ಕೇರಳದ ಕಲ್ಲಿಕೋಟೆಯ ಕಾಪಾಡಿ ಎಂಬಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆ ಮುಸ್ಲಿಂ ಧರ್ಮಗುರುಗಳು ರಂಜಾನ್ ಆಚರಣೆಗೆ ಕರೆ ನೀಡಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಜಂಟಿ ಹೇಳಿಕೆ ನೀಡಿದ್ದು ಮಾ.23ರಿಂದಲೇ ರಂಜಾನ್ ಮಾಸಾಚರಣೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಮುಸ್ಲಿಯಾರ್ ಅಹ್ಮದ್, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಉಳ್ಳಾಲ ಖಾಝಿ ಸೈಯದ್ ಫಝಳ್ ಕೋಯಮ್ಮ ತಂಙಳ್, ಭಟ್ಕಳ ಚಂದ್ರದರ್ಶನ ಸಮಿತಿಯ ಪ್ರಮುಖರು ಜಂಟಿ ಹೇಳಿಕೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಝಿಗಳು ಕೇರಳದ ಸಂಪ್ರದಾಯ ಪ್ರಕಾರ ಒಂದು ದಿನ ಮೊದಲೇ ರಂಜಾನ್ ಆಚರಣೆ ಆರಂಭಿಸಿ, ಒಂದು ದಿನ ಮೊದಲೇ ಕೊನೆಗೊಳಿಸುತ್ತಾರೆ. ಕರ್ನಾಟಕ ಇತರ ಕಡೆಗಳಿಗೆ ಹೋಲಿಸಿದರೆ ಕರಾವಳಿಯಲ್ಲಿ ಮಾತ್ರ ಕೇರಳ ಮಾದರಿ ಅನುಸರಿಸಲಾಗುತ್ತದೆ. ಈ ಬಾರಿ ಇದಕ್ಕೆ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳೂ ಸೇರ್ಪಡೆಯಾಗಿವೆ.
March 23rd Ramadan to began in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm