ಬ್ರೇಕಿಂಗ್ ನ್ಯೂಸ್
23-03-23 05:08 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಣಕಾಸಿನಲ್ಲಿ ತುಂಬ ಬೆಳೆದಿದ್ದಾರೆ. ಹಾಗೆಂದು ಗಡಾಯಿಕಲ್ಲಿಗೆ ತಲೆ ತಾಗಿಸಲು ಹೋಗಬೇಡಿ. ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆಯೇ ಒಡೆದು ಹೋದೀತು ಎಂದು ಮಾಜಿ ಶಾಸಕ ವಸಂತ ಬಂಗೇರ ಕುಟುಕಿದ್ದಾರೆ.
ಬೆಳ್ತಂಗಡಿಯಲ್ಲಿ ಸುದ್ದಿ ಉದಯ ಎಂಬ ಪತ್ರಿಕೆಯ ಉದ್ಘಾಟನೆ ಸಂದರ್ಭದಲ್ಲಿ ವಸಂತ ಬಂಗೇರ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜ ನೇತೃತ್ವದಲ್ಲಿ ಆರಂಭಿಸುತ್ತಿರುವ ಸುದ್ದಿ ಉದಯ ಪತ್ರಿಕೆಗೆ ಶುಭ ಹಾರೈಸುತ್ತೇನೆ. ಹಾಗೆಂದು ತಲೆ ತಾಗಿಸಲು ಹೋಗಬೇಡಿ. ಹಾಗೆಯೇ ಪತ್ರಿಕೆಯನ್ನು ಒಂದು ರಾಜಕೀಯದ ಪರವಾಗಿ ಬೆಳೆಸಬೇಡಿ. ರಾಜಕೀಯ ಪರವಾಗಿ ಹೋದ ಪತ್ರಿಕೆ ಅಂತ್ಯ ಕಂಡಿದ್ದನ್ನು ನೋಡಿದ್ದೇವೆ.
ನಿಷ್ಪಕ್ಷಪಾತವಾಗಿ ಒಳ್ಳೆಯ ಸುದ್ದಿಯನ್ನು ಈ ಪತ್ರಿಕೆ ನೀಡಲೆಂದು ಹಾರೈಸುತ್ತೇನೆ. ಬೆಳಗ್ಗೆ ಹತ್ತು ಗಂಟೆಗೆ ಬಂದಿದ್ದೇನೆ, ಈಗ 11.30 ಗಂಟೆ ಆಗಿದೆ. ಈವರೆಗೂ ಶಾಸಕ ಪೂಂಜ ಬಂದಿಲ್ಲ. ಸರಿಯಾದ ಸಮಯಕ್ಕೆ ಶಾಸಕರು ಬರುತ್ತಾರೆಂದು ನಾನು ಟೈಮಿಗೇ ಬಂದಿದ್ದೆ. ಅವರು ದೊಡ್ಡವರು, ಹಣಕಾಸಿನಲ್ಲಿ ದೊಡ್ಡದಾಗಿ ಬೆಳೆದಿದ್ದಾರೆ. ಅವರ ನೇತೃತ್ವದಲ್ಲಿ ಪತ್ರಿಕೆಯೂ ಒಳ್ಳೆಯದಾಗಿ ಬೆಳೆಯಲಿ ಎಂದು ಹೇಳಿದರು.
#Former #Belthangady #MLA #VasanthBangera taunts MLA #HarishPoonja in private function pic.twitter.com/RdFtGxajLT
— Headline Karnataka (@hknewsonline) March 23, 2023
Former Belthangady MLA Vasanth Bangera taunts MLA Harish Poonja in private function. Says just because your head is strong doesn’t mean you can crash your head to the the rock. The video of this has gone viral on social media.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm