ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm