ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm