ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm