ಬ್ರೇಕಿಂಗ್ ನ್ಯೂಸ್
24-03-23 10:40 pm Mangalore Correspondent ಕರಾವಳಿ
ಮಂಗಳೂರು, ಮಾ.24: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ಖಂಡಿಸಿ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿಗೆ ಧಿಕ್ಕಾರ ಕೂಗಿದ್ದಾರೆ. ಬ್ಲ್ಯಾಕ್ ಡೇ ಎಂಬ ಸ್ಲೋಗನ್ ತೋರಿಸಿ, ನೆಲದಲ್ಲಿ ಕುಳಿತು ಕಾರ್ಯಕರ್ತರು ಧರಣಿ ನಡೆಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸಭಾ ನಾಯಕ ಬಿಕೆ ಹರಿಪ್ರಸಾದ್, ರಾಹುಲ್ ಗಾಂಧಿ ಅವರ ಸದಸ್ಯತ್ವ ಅನರ್ಹ ಮಾಡಿದ್ದು ಪ್ರಜಾಪ್ರಭುತ್ವ ಬುಡಮೇಲುಗೊಳಿಸುವ ನಡೆ. ರಾಹುಲ್ ಗಾಂಧಿಯವರು 2019ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ನೀರವ್ ಮೋದಿ, ಲಲಿತ್ ಮೋದಿಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಕಳ್ಳರನ್ನು ಕಳ್ಳರು ಎನ್ನದೆ ಹರಿಶ್ಚಂದ್ರರು ಎನ್ನಬೇಕೇ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿ ಹೇಳಿದ್ದ ಮಾತನ್ನು ನಾವೆಲ್ಲ ಹೇಳಿಕೊಂಡು ಹೋಗುತ್ತೇವೆ. ಮೋದಿ ಹೆಸರಿಟ್ಟವರೇ ಹಲವಾರು ಮಂದಿ ಕಳ್ಳರಿದ್ದಾರೆ, ಅವರೆಲ್ಲ ವಿದೇಶದಲ್ಲಿ ಐಷಾರಾಮಿ ಇದ್ದಾರೆ. ದೇಶದ ದುಡ್ಡು ತಿಂದು ಅವರನ್ನು ನಾವು ಕಳ್ಳರು ಎನ್ನಬೇಕಲ್ಲದೆ ಮತ್ತೇನು ಹೇಳಬೇಕು. ಈ ಕಳ್ಳರನ್ನು ಬಿಜೆಪಿಯವರು ಹರಿಶ್ಚಂದ್ರರು ಎನ್ನುತ್ತಾರೆಯೇ. ಹಾಗೆಂದು ಕರೆದಲ್ಲಿ ನಾವು ನಮ್ಮ ಹೇಳಿಕೆ ಹಿಂಪಡೆಯುತ್ತೇವೆ. ನಾವು ಇದೇ ಮಾತನ್ನು ಹೇಳಿಕೊಂಡು ಹೋಗುತ್ತೇವೆ. ಇವರು ಜೈಲಿಗೆ ಹಾಕೋದಿದ್ದಲ್ಲಿ ನಾವು ರೆಡಿ ಇದ್ದೇವೆ ಎಂದು ಹರಿಪ್ರಸಾದ್ ಹೇಳಿದರು. ಯುಟಿ ಖಾದರ್, ಐವಾನ್ ಡಿಸೋಜ, ಅಭಯಚಂದ್ರ ಜೈನ್, ಜೆ.ಆರ್ ಲೋಬೊ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Congress leader Rahul Gandhi convicted, Congress leaders including Hariprasad protest before MCC in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm