ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.



ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm