ಬ್ರೇಕಿಂಗ್ ನ್ಯೂಸ್
25-03-23 04:31 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಹೊನಲು ಬೆಳಕಿನ ಲವ-ಕುಶ ಜೋಡುಕರೆ ಕಂಬಳಕ್ಕೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ವಿಧ್ಯುಕ್ತ ಚಾಲನೆ ನೀಡಿದರು.
ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ನರಿಂಗಾನ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ದೊರೆತಿದೆ. ಸರಕಾರಿ ಸ್ವಾಮ್ಯದ ವಿಶಾಲ ಕಂಬಳ ಕರೆಯಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಕಂಬಳ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಮಾತನಾಡಿ ವೆಂಕಪ್ಪ ಕಾಜವರು ಪಜೀರಲ್ಲಿ ಆರಂಭಿಸಿದ್ದ ಲವ-ಕುಶ ಜೋಡು ಕರೆ ಕಂಬಳವು ಸರಕಾರದ ಪ್ರಾಯೋಜಕತ್ವದಲ್ಲಿ ಮತ್ತೆ ಮೋರ್ಲದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವುದು ಕಂಬಳ ಪ್ರೇಮಿಗಳಲ್ಲದೆ ನರಿಂಗಾನ ಗ್ರಾಮಕ್ಕೆ ಸಂತಸದ ವಿಚಾರ ಎಂದರು. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಯು.ಟಿ ಖಾದರ್ ಮಾತನಾಡಿ ಕಂಬಳ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳಿದ್ದಂತೆ. ಇದನ್ನ ಮುಂದಿನ ಪೀಳಿಗೆಗೂ ಉಳಿಸಿ ಪರಿಚಯಿಸುವ ಜವಾಬ್ದಾರಿ ನಮ್ಮದು ಎಂದರು.




ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವೇದಮೂರ್ತಿ ವರ್ಕಾಡಿ ರಾಜೇಶ್ ತಾಳಿತ್ತಾಯ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜೊತೆ ಕಾರ್ಯದರ್ಶಿಗಳಾದ ಪ್ರೇಮಾನಂದ ರೈ ನೆತ್ತಿಲಕೋಡಿ ಮೊದಲಾದವರು ಉಪಸ್ಥಿತರಿದ್ದರು.
Lava Kusha jodukere kambala inaugurated with grandeur under MLA UT Khader in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm