ಬ್ರೇಕಿಂಗ್ ನ್ಯೂಸ್
24-10-20 02:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಟೀಕೆ, ಬೆದರಿಕೆಗೆ ಗುರಿಯಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಮತ್ತೆ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.
ಘಟನೆ ಬಗ್ಗೆ ಮುಂಬೈಯಿಂದ ಬೆದರಿಕೆ ಕರೆ ಬಂದಿದ್ದ ವಿಚಾರದಲ್ಲಿ ಮೊಯ್ದೀನ್ ಬಾವಾ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಪರ - ವಿರೋಧ ಚರ್ಚೆಗಳ ನಡುವೆಯೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರ ನಾರಾಯಣ ಎನ್ . ಪೂಜಾರಿಯವರ ಆಹ್ವಾನದ ಮೇರೆಗೆ ಮೊಯ್ದೀನ್ ಬಾವಾ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಬಾವಾ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಸ್ವತಃ ಆಡಳಿತ ಮೊಕ್ತೇಸರರೇ ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ಕ್ಷೇತ್ರದ ವತಿಯಿಂದ ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬಾವಾರವರಿಗೆ ಇದೇ ಸಂದರ್ಭದಲ್ಲಿ ಆಡಳಿತ ಕಮಿಟಿಯಿಂದ ಆಹ್ವಾನ ನೀಡಲಾಯಿತು.
ಇದೇ ವೇಳೆ, ಶ್ರೀ ಕ್ಷೇತ್ರ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬಾವಾರವರು ವೈಯುಕ್ತಿಕವಾಗಿ ದೇಣಿಗೆ ನೀಡಿದರು. ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರಿಗೆ ದೇವರು ಒಳ್ಳೆಯ ಸದ್ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಬಾವಾರವರು ಇದೇ ವೇಳೆ ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ.
Amid life threat former MLA Mohiuddin Bava visits temple again to perform religious activity at Shri Shethra Temple in Mangaluru.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm