ಬ್ರೇಕಿಂಗ್ ನ್ಯೂಸ್
24-10-20 02:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಟೀಕೆ, ಬೆದರಿಕೆಗೆ ಗುರಿಯಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಮತ್ತೆ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.
ಘಟನೆ ಬಗ್ಗೆ ಮುಂಬೈಯಿಂದ ಬೆದರಿಕೆ ಕರೆ ಬಂದಿದ್ದ ವಿಚಾರದಲ್ಲಿ ಮೊಯ್ದೀನ್ ಬಾವಾ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಪರ - ವಿರೋಧ ಚರ್ಚೆಗಳ ನಡುವೆಯೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರ ನಾರಾಯಣ ಎನ್ . ಪೂಜಾರಿಯವರ ಆಹ್ವಾನದ ಮೇರೆಗೆ ಮೊಯ್ದೀನ್ ಬಾವಾ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಬಾವಾ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಸ್ವತಃ ಆಡಳಿತ ಮೊಕ್ತೇಸರರೇ ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ಕ್ಷೇತ್ರದ ವತಿಯಿಂದ ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬಾವಾರವರಿಗೆ ಇದೇ ಸಂದರ್ಭದಲ್ಲಿ ಆಡಳಿತ ಕಮಿಟಿಯಿಂದ ಆಹ್ವಾನ ನೀಡಲಾಯಿತು.
ಇದೇ ವೇಳೆ, ಶ್ರೀ ಕ್ಷೇತ್ರ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬಾವಾರವರು ವೈಯುಕ್ತಿಕವಾಗಿ ದೇಣಿಗೆ ನೀಡಿದರು. ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರಿಗೆ ದೇವರು ಒಳ್ಳೆಯ ಸದ್ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಬಾವಾರವರು ಇದೇ ವೇಳೆ ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ.
Amid life threat former MLA Mohiuddin Bava visits temple again to perform religious activity at Shri Shethra Temple in Mangaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm