ಬ್ರೇಕಿಂಗ್ ನ್ಯೂಸ್
27-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.27 : ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4 ಶೇ. ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಮಾರ್ಚ್ 31 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ತಿಳಿಸಿದ್ದಾರೆ.
ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.
Muslim groups to protest after being removed from OBC category in Karnataka in Mangalore on March 31. demanding the reinstatement of 4% reservation for Muslims under the 2B group of Other Backward Classes (OBC). The BJP government in Karnataka recently announced its decision to remove Muslims from the OBC category under the state’s reservation matrix
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm