ಬ್ರೇಕಿಂಗ್ ನ್ಯೂಸ್
27-03-23 07:21 pm Mangalore Correspondent ಕರಾವಳಿ
ಮಂಗಳೂರು, ಮಾ.27 : ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4 ಶೇ. ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ಮಾರ್ಚ್ 31 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ತಿಳಿಸಿದ್ದಾರೆ.
ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ರಾಜ್ಯ ಸರಕಾರ ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.
Muslim groups to protest after being removed from OBC category in Karnataka in Mangalore on March 31. demanding the reinstatement of 4% reservation for Muslims under the 2B group of Other Backward Classes (OBC). The BJP government in Karnataka recently announced its decision to remove Muslims from the OBC category under the state’s reservation matrix
21-05-24 10:08 pm
Bangalore Correspondent
Police constable suicide, Hubballi News: ಮದುವ...
21-05-24 09:31 pm
ರಾಮೇಶ್ವರಂ ಬಾಂಬ್ ಸ್ಫೋಟಕ್ಕೆ ಸ್ಫೋಟಕ ತಿರುವು ; ಯುವ...
21-05-24 08:00 pm
Water death, Mysuru News: ಮೈಸೂರಿನಲ್ಲಿ ಕಲುಷಿತ...
21-05-24 05:02 pm
ಹಣ ವಸೂಲಿ ಆರೋಪ ; ಹೊಯ್ಸಳ ಪೊಲೀಸರನ್ನೇ ಕಳ್ಳ , ಕಳ್ಳ...
21-05-24 02:43 pm
21-05-24 01:33 pm
HK News Desk
Pune porsche accident; ಕುಡಿದ ಮತ್ತಿನಲ್ಲಿ ಪೋರ್ಶ...
20-05-24 08:15 pm
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
21-05-24 09:01 pm
Mangalore Correspondent
Udupi Byndoor Suicide, SSLC Student: ಅಮ್ಮನಿಗೆ...
21-05-24 07:15 pm
Mangalore accident, Shiradi Ghat: ಶಿರಾಡಿ ಘಾಟಿ...
21-05-24 11:56 am
Harish Poonaja, Controversy, Mangalore: ಬಿಜೆಪ...
20-05-24 10:43 pm
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
21-05-24 10:29 pm
Mangalore Correspondent
Mumbai rape, porn, sister pregnant: ಅಶ್ಲೀಲ ಚಿ...
21-05-24 05:52 pm
Mysuru Congress leader murder, Vidhya: ಕೌಟುಂಬ...
21-05-24 01:28 pm
Vijayapura crime, truck attack: ವಿಜಯಪುರ ; ಕ್ಯ...
18-05-24 04:05 pm
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm