ಬ್ರೇಕಿಂಗ್ ನ್ಯೂಸ್
28-03-23 10:29 am Mangaluru Correspondent ಕರಾವಳಿ
ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಕೋಟ್ಯಂತರ ರೂ. ನಷ್ಟವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ಎಂಬ ಮಳಿಗೆಯಲ್ಲಿ ಘಟನೆ ನಡೆದಿದೆ.


ನಂದಿನಿ ಐಸ್ ಕ್ರೀಂ ದಾಸ್ತಾನು ಇಡಲಾಗಿದ್ದ ಈ ಗೋದಾಮಿಗೆ ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.
ಕಾರವಾರದಿಂದ ಕಾಸರಗೋಡಿನ ವರೆಗೆ ನಂದಿನಿ ಐಸ್ ಕ್ರೀಂ ವಿತರಿಸುವ ಕೇಂದ್ರ ಇದಾಗಿದ್ದು ಗೋದಾಮು ಮತ್ತು ತಯಾರಿಕಾ ಕೇಂದ್ರವೂ ಇಲ್ಲಿತ್ತು. ಹರ್ಷಮಣಿ ರೈ ಎಂಬವರಿಗೆ ಸೇರಿದ ದಾಸ್ತಾನು ಮಳಿಗೆಯಾಗಿದ್ದು ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
Loss to the tune of crore of rupees is estimated in the fire that occurred at Ice cream warehouse and manufacturing unit at Adyar on the outskirts of the city late night on Monday March 27. It is learnt that electrical short circuit was the cause of the mishap.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm