ಬ್ರೇಕಿಂಗ್ ನ್ಯೂಸ್
28-03-23 10:29 am Mangaluru Correspondent ಕರಾವಳಿ
ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಕೋಟ್ಯಂತರ ರೂ. ನಷ್ಟವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ಎಂಬ ಮಳಿಗೆಯಲ್ಲಿ ಘಟನೆ ನಡೆದಿದೆ.


ನಂದಿನಿ ಐಸ್ ಕ್ರೀಂ ದಾಸ್ತಾನು ಇಡಲಾಗಿದ್ದ ಈ ಗೋದಾಮಿಗೆ ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.
ಕಾರವಾರದಿಂದ ಕಾಸರಗೋಡಿನ ವರೆಗೆ ನಂದಿನಿ ಐಸ್ ಕ್ರೀಂ ವಿತರಿಸುವ ಕೇಂದ್ರ ಇದಾಗಿದ್ದು ಗೋದಾಮು ಮತ್ತು ತಯಾರಿಕಾ ಕೇಂದ್ರವೂ ಇಲ್ಲಿತ್ತು. ಹರ್ಷಮಣಿ ರೈ ಎಂಬವರಿಗೆ ಸೇರಿದ ದಾಸ್ತಾನು ಮಳಿಗೆಯಾಗಿದ್ದು ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
Loss to the tune of crore of rupees is estimated in the fire that occurred at Ice cream warehouse and manufacturing unit at Adyar on the outskirts of the city late night on Monday March 27. It is learnt that electrical short circuit was the cause of the mishap.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm