ಬ್ರೇಕಿಂಗ್ ನ್ಯೂಸ್
28-03-23 10:29 am Mangaluru Correspondent ಕರಾವಳಿ
ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಕೋಟ್ಯಂತರ ರೂ. ನಷ್ಟವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ಎಂಬ ಮಳಿಗೆಯಲ್ಲಿ ಘಟನೆ ನಡೆದಿದೆ.


ನಂದಿನಿ ಐಸ್ ಕ್ರೀಂ ದಾಸ್ತಾನು ಇಡಲಾಗಿದ್ದ ಈ ಗೋದಾಮಿಗೆ ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.
ಕಾರವಾರದಿಂದ ಕಾಸರಗೋಡಿನ ವರೆಗೆ ನಂದಿನಿ ಐಸ್ ಕ್ರೀಂ ವಿತರಿಸುವ ಕೇಂದ್ರ ಇದಾಗಿದ್ದು ಗೋದಾಮು ಮತ್ತು ತಯಾರಿಕಾ ಕೇಂದ್ರವೂ ಇಲ್ಲಿತ್ತು. ಹರ್ಷಮಣಿ ರೈ ಎಂಬವರಿಗೆ ಸೇರಿದ ದಾಸ್ತಾನು ಮಳಿಗೆಯಾಗಿದ್ದು ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.
Loss to the tune of crore of rupees is estimated in the fire that occurred at Ice cream warehouse and manufacturing unit at Adyar on the outskirts of the city late night on Monday March 27. It is learnt that electrical short circuit was the cause of the mishap.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm