ಬ್ರೇಕಿಂಗ್ ನ್ಯೂಸ್
29-03-23 06:44 pm Mangalore Correspondent ಕರಾವಳಿ
Photo credits : Representational Image
ಮಂಗಳೂರು, ಮಾ.29: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4.33 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಕಾರ್ ಸ್ಟ್ರೀಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಸಿಎಂ ಹಾಜೀಂ ಎಂಬವರ ಕಾರಿನಲ್ಲಿ 3.23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಜೀಂ ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾಗಿದ್ದು, ಹಣದ ಬಗ್ಗೆ ಕೇಳಿದಾಗ ಅದು ತನ್ನ ಮಾವ ಕೊಟ್ಟಿರುವುದು, ಮಾವ ಕಾರ್ ಸ್ಟ್ರೀಟ್ ನಲ್ಲಿ ಜುವೆಲ್ಲರಿ ಹೊಂದಿದ್ದು ಹಣವನ್ನು ಅವರ ಪತ್ನಿಗೆ ಮುಟ್ಟಿಸಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ ಪೊಲೀಸರು ಅದನ್ನು ಕೇಳದೆ ಹಣವನ್ನು ವಶಕ್ಕೆ ಪಡೆದು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕದ್ರಿ ಪೊಲೀಸರು ನಂತೂರಿನಲ್ಲಿ ಕಾರು ತಪಾಸಣೆ ನಡೆಸುತ್ತಿದ್ದಾಗ 1.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಕಾಸರಗೋಡು ಮೂಲದ ಅನಿಲ್(35) ಮತ್ತು ಶಮೀಲ್ (39) ಎಂಬವರು ಕಾರಿನಲ್ಲಿದ್ದು ನಂತೂರಿನಿಂದ ಮಲ್ಲಿಕಟ್ಟೆಯತ್ತ ತೆರಳುತ್ತಿದ್ದರು. ಹಣದ ಕಂತೆ ಇದ್ದುದರ ಬಗ್ಗೆ ಸೂಕ್ತ ದಾಖಲೆ ಹೊಂದಿಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದಿನ ಸೀಟಿನಲ್ಲಿರಿಸಿದ್ದ ಕಪ್ಪು ಸ್ಕೂಲ್ ಬ್ಯಾಗಿನಲ್ಲಿ ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ahead of the upcoming Assembly elections, city police have confiscated Rs 4.33 lac in cash that was being transported without valid documents in two separate incidents.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm