ಬ್ರೇಕಿಂಗ್ ನ್ಯೂಸ್
29-03-23 06:44 pm Mangalore Correspondent ಕರಾವಳಿ
Photo credits : Representational Image
ಮಂಗಳೂರು, ಮಾ.29: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4.33 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಕಾರ್ ಸ್ಟ್ರೀಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಸಿಎಂ ಹಾಜೀಂ ಎಂಬವರ ಕಾರಿನಲ್ಲಿ 3.23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಜೀಂ ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾಗಿದ್ದು, ಹಣದ ಬಗ್ಗೆ ಕೇಳಿದಾಗ ಅದು ತನ್ನ ಮಾವ ಕೊಟ್ಟಿರುವುದು, ಮಾವ ಕಾರ್ ಸ್ಟ್ರೀಟ್ ನಲ್ಲಿ ಜುವೆಲ್ಲರಿ ಹೊಂದಿದ್ದು ಹಣವನ್ನು ಅವರ ಪತ್ನಿಗೆ ಮುಟ್ಟಿಸಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ ಪೊಲೀಸರು ಅದನ್ನು ಕೇಳದೆ ಹಣವನ್ನು ವಶಕ್ಕೆ ಪಡೆದು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕದ್ರಿ ಪೊಲೀಸರು ನಂತೂರಿನಲ್ಲಿ ಕಾರು ತಪಾಸಣೆ ನಡೆಸುತ್ತಿದ್ದಾಗ 1.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಕಾಸರಗೋಡು ಮೂಲದ ಅನಿಲ್(35) ಮತ್ತು ಶಮೀಲ್ (39) ಎಂಬವರು ಕಾರಿನಲ್ಲಿದ್ದು ನಂತೂರಿನಿಂದ ಮಲ್ಲಿಕಟ್ಟೆಯತ್ತ ತೆರಳುತ್ತಿದ್ದರು. ಹಣದ ಕಂತೆ ಇದ್ದುದರ ಬಗ್ಗೆ ಸೂಕ್ತ ದಾಖಲೆ ಹೊಂದಿಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದಿನ ಸೀಟಿನಲ್ಲಿರಿಸಿದ್ದ ಕಪ್ಪು ಸ್ಕೂಲ್ ಬ್ಯಾಗಿನಲ್ಲಿ ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ahead of the upcoming Assembly elections, city police have confiscated Rs 4.33 lac in cash that was being transported without valid documents in two separate incidents.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm