ಬ್ರೇಕಿಂಗ್ ನ್ಯೂಸ್
29-03-23 07:55 pm Mangalore Correspondent ಕರಾವಳಿ
ಮಂಗಳೂರು, ಮಾ.29 : ಹೊಸತಾಗಿ ಎಸಿ ಮೆಷಿನ್ ಫಿಟ್ ಮಾಡುತ್ತಿದ್ದಾಗ ಬಹುಮಹಡಿ ಕಟ್ಟಡದ ಒಂಬತ್ತನೇ ಮಹಡಿಯಿಂದ ಆಯತಪ್ಪಿ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವ್ರೋ(23) ಮೃತ ಯುವಕ. ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸಕ್ಕಿದ್ದ ವಿನಯ್, ನಂತೂರಿನ ಮೌಂಟ್ ಟಿಯಾರಾ ಅಪಾರ್ಟ್ಮೆಂಟ್ ನಲ್ಲಿ ಎಸಿ ಮೆಷಿನ್ ಫಿಟ್ ಮಾಡಲು ತೆರಳಿದ್ದ. ಒಂಬತ್ತನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ಮತ್ತು ಇನ್ನೊಬ್ಬ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ, ವಿನಯ್ ಆಯತಪ್ಪಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ.

ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ಮೃತನ ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪನಿಗೆ ಕೆಲಸಕ್ಕೆ ಸೇರಿದ್ದ ಎನ್ನಲಾಗುತ್ತಿದ್ದು ದುರಂತದಿಂದ ಇತರೇ ಸಿಬಂದಿ ಮತ್ತು ಆತನ ಮನೆಯವರು ಶಾಕ್ ಆಗಿದ್ದಾರೆ.
Ac Mehanic falls from 9th floor of Mont Tiara apartment at Nantoor in Mangalore, dies on spot. The deceased has been identified as Vinay Tauro. He had come to service the AC.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm