ಬ್ರೇಕಿಂಗ್ ನ್ಯೂಸ್
29-03-23 07:55 pm Mangalore Correspondent ಕರಾವಳಿ
ಮಂಗಳೂರು, ಮಾ.29 : ಹೊಸತಾಗಿ ಎಸಿ ಮೆಷಿನ್ ಫಿಟ್ ಮಾಡುತ್ತಿದ್ದಾಗ ಬಹುಮಹಡಿ ಕಟ್ಟಡದ ಒಂಬತ್ತನೇ ಮಹಡಿಯಿಂದ ಆಯತಪ್ಪಿ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಮಣಿಹಳ್ಳ ನಿವಾಸಿ ವಿನಯ್ ತಾವ್ರೋ(23) ಮೃತ ಯುವಕ. ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪನಿಯಲ್ಲಿ ಕೆಲಸಕ್ಕಿದ್ದ ವಿನಯ್, ನಂತೂರಿನ ಮೌಂಟ್ ಟಿಯಾರಾ ಅಪಾರ್ಟ್ಮೆಂಟ್ ನಲ್ಲಿ ಎಸಿ ಮೆಷಿನ್ ಫಿಟ್ ಮಾಡಲು ತೆರಳಿದ್ದ. ಒಂಬತ್ತನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ಮತ್ತು ಇನ್ನೊಬ್ಬ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ, ವಿನಯ್ ಆಯತಪ್ಪಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ.

ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ಮೃತನ ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ. ವಿನಯ್ ಇತ್ತೀಚೆಗಷ್ಟೆ ಎಸಿ ಕಂಪನಿಗೆ ಕೆಲಸಕ್ಕೆ ಸೇರಿದ್ದ ಎನ್ನಲಾಗುತ್ತಿದ್ದು ದುರಂತದಿಂದ ಇತರೇ ಸಿಬಂದಿ ಮತ್ತು ಆತನ ಮನೆಯವರು ಶಾಕ್ ಆಗಿದ್ದಾರೆ.
Ac Mehanic falls from 9th floor of Mont Tiara apartment at Nantoor in Mangalore, dies on spot. The deceased has been identified as Vinay Tauro. He had come to service the AC.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm