ಬ್ರೇಕಿಂಗ್ ನ್ಯೂಸ್
30-03-23 12:52 pm Mangalore Correspondent ಕರಾವಳಿ
ಕಡಬ, ಮಾ 30: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ನಡೆದಿದೆ.
ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ (55) ಮೃತರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭಿಸಿದೆ.
ಘಟನೆ ನಡೆಯುವ ವೇಳೆ ಕಾಂತು ಅಜಿಲರವರು ಶಿರಾಡಿ ದೈವಕ್ಕೆ ನರ್ತನ ಸೇವೆ ನೀಡುತ್ತಿದ್ದರು. ಅವರ ಜತೆ ಕಲ್ಕುಡ ದೈವದ ಪಾತ್ರಿ ನರ್ತನ ಸೇವೆ ನೀಡುತ್ತಿದ್ದರು. ಅದಕ್ಕೂ ಮೊದಲು ಬರ್ಮೆರ್ ಹಾಗೂ ಗಿಣಿ ರಾಮ ದೈವಕ್ಕೆ ನೇಮೋತ್ಸವ ನಡೆದಿತ್ತು. ನರ್ತನ ಸೇವೆಯ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕಾಂತು ಅಜಿಲರವರು ನಿಧನ ಹೊಂದಿರಬಹುದೆಂದು ಅಂದಾಜಿಸಲಾಗಿದೆ.
A Daiva Nartaka died while performing an act on March 30 at Edamangala village of the taluk. The deceased is identiufed as Kantu Ajila Moolangiri, a renowned religious dancer. He was serving as a Daiva Nartaka for several years and performing in various Kolas and Nemas of Koodugattige in Edamangala village.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am