ಬ್ರೇಕಿಂಗ್ ನ್ಯೂಸ್
31-03-23 09:58 am Mangalore Correspondent ಕರಾವಳಿ
ಮಂಗಳೂರು, ಮಾ.31: ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳು ಸಾವು ಕಂಡಿದ್ದಾರೆ. ಹೆಂಡ್ತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ಕೃತ್ಯ ನಡೆದಿದೆ.
ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Four people commited suicide in Karuna lodge on K S Rao road in the city. The incident came to light on Friday march 31 morning. It is said that all four are from the same family. Bunder police rushed to the spot and undertook investigation.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm