ಬ್ರೇಕಿಂಗ್ ನ್ಯೂಸ್
31-03-23 09:58 am Mangalore Correspondent ಕರಾವಳಿ
ಮಂಗಳೂರು, ಮಾ.31: ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳು ಸಾವು ಕಂಡಿದ್ದಾರೆ. ಹೆಂಡ್ತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ಕೃತ್ಯ ನಡೆದಿದೆ.
ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Four people commited suicide in Karuna lodge on K S Rao road in the city. The incident came to light on Friday march 31 morning. It is said that all four are from the same family. Bunder police rushed to the spot and undertook investigation.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm