ಬ್ರೇಕಿಂಗ್ ನ್ಯೂಸ್
31-03-23 09:58 am Mangalore Correspondent ಕರಾವಳಿ
ಮಂಗಳೂರು, ಮಾ.31: ಮಂಗಳೂರಿನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳು ಸಾವು ಕಂಡಿದ್ದಾರೆ. ಹೆಂಡ್ತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಇದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ಕೃತ್ಯ ನಡೆದಿದೆ.
ಮಾ.27ಕ್ಕೆ ಕುಟುಂಬ ಹೊಟೇಲ್ ನಲ್ಲಿ ರೂಂ ಪಡೆದಿದ್ದು ನಿನ್ನೆ ಸಂಜೆ ತೆರಳಬೇಕಿತ್ತು. ಆದರೆ ತೆರಳಿರಲಿಲ್ಲ. ಇಂದು ಬೆಳಗ್ಗೆ ಹೊಟೇಲ್ ಸಿಬಂದಿ ನೋಡಿದಾಗ ಸಾವನ್ನಪ್ಪಿರುವುದು ಕಂಡುಬಂದಿದೆ. ಮೃತರನ್ನು ದೇವೇಂದ್ರ(48), ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರು ಎಂದು ಗುರುತಿಸಲಾಗಿದೆ.
ಸಾಲ ಇರುವುದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿದ್ದಾರೆ. ಸ್ಥಳಕ್ಕೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಬಂದಿದ್ದು ಪರಿಶೀಲನೆ ನಡೆಸಿದ್ದಾರೆ. ಬಂದರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Four people commited suicide in Karuna lodge on K S Rao road in the city. The incident came to light on Friday march 31 morning. It is said that all four are from the same family. Bunder police rushed to the spot and undertook investigation.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am