ಬ್ರೇಕಿಂಗ್ ನ್ಯೂಸ್
25-10-20 10:26 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬಜರಂಗದಳ ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದೆ.
ಬಂಟ್ವಾಳದಿಂದ ಉಳ್ಳಾಲಕ್ಕೆ ಅಕ್ರಮ ಗೋಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು, ಬಿ.ಸಿ.ರೋಡ್ ನಿಂದ ಬೆನ್ನಟ್ಟಿಕೊಂಡು ಬಂದಿದ್ದಾರೆ. ಉಳ್ಳಾಲದ ಅಕ್ರಮ ಕಸಾಯಿಖಾನೆಗೆ ತೆರಳುತ್ತಿದ್ದ ಪಿಕಪ್ ಟೆಂಪೋವನ್ನು ಪಂಪ್ವೆಲ್ ನಲ್ಲಿ ತಡೆದಿದ್ದಾರೆ.

ಈ ವೇಳೆ ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿದ್ದ 12 ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಮೀನು ಸಾಗಾಟದ ಸೋಗಿನಲ್ಲಿ ಗೋವುಗಳನ್ನು ಪಿಕಪ್ ಟೆಂಪೋದಲ್ಲಿ ತಲೆಕೆಳಗಾಗಿಸಿ ಕಟ್ಟಿ ಒಯ್ಯಲಾಗುತ್ತಿತ್ತು. ಕುತ್ತಿಗೆ ಬಿಗಿದು ಕಟ್ಟಿದ್ದರಿಂದ ಗೋವುಗಳು ಉಸಿರುಕಟ್ಟಿ ಅರೆಜೀವ ಆದಂತಿದ್ದವು.
ಟೆಂಪೋ ಅಡ್ಡಗಟ್ಟಿದಾಗ ಅದರಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಟೆಂಪೋ ಮತ್ತು ಗೋವುಗಳನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
12 Cows were rescued from Cattle Trafficking by Bajarang Dal Workers at Pumpwell in Mangalore. It is said that the tempo was coming from Bantwal and going towards Ullal slaughter house.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm