ಬ್ರೇಕಿಂಗ್ ನ್ಯೂಸ್
25-10-20 10:26 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬಜರಂಗದಳ ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದೆ.
ಬಂಟ್ವಾಳದಿಂದ ಉಳ್ಳಾಲಕ್ಕೆ ಅಕ್ರಮ ಗೋಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು, ಬಿ.ಸಿ.ರೋಡ್ ನಿಂದ ಬೆನ್ನಟ್ಟಿಕೊಂಡು ಬಂದಿದ್ದಾರೆ. ಉಳ್ಳಾಲದ ಅಕ್ರಮ ಕಸಾಯಿಖಾನೆಗೆ ತೆರಳುತ್ತಿದ್ದ ಪಿಕಪ್ ಟೆಂಪೋವನ್ನು ಪಂಪ್ವೆಲ್ ನಲ್ಲಿ ತಡೆದಿದ್ದಾರೆ.
ಈ ವೇಳೆ ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿದ್ದ 12 ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಮೀನು ಸಾಗಾಟದ ಸೋಗಿನಲ್ಲಿ ಗೋವುಗಳನ್ನು ಪಿಕಪ್ ಟೆಂಪೋದಲ್ಲಿ ತಲೆಕೆಳಗಾಗಿಸಿ ಕಟ್ಟಿ ಒಯ್ಯಲಾಗುತ್ತಿತ್ತು. ಕುತ್ತಿಗೆ ಬಿಗಿದು ಕಟ್ಟಿದ್ದರಿಂದ ಗೋವುಗಳು ಉಸಿರುಕಟ್ಟಿ ಅರೆಜೀವ ಆದಂತಿದ್ದವು.
ಟೆಂಪೋ ಅಡ್ಡಗಟ್ಟಿದಾಗ ಅದರಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಟೆಂಪೋ ಮತ್ತು ಗೋವುಗಳನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
12 Cows were rescued from Cattle Trafficking by Bajarang Dal Workers at Pumpwell in Mangalore. It is said that the tempo was coming from Bantwal and going towards Ullal slaughter house.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm