ಬ್ರೇಕಿಂಗ್ ನ್ಯೂಸ್
25-10-20 10:26 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬಜರಂಗದಳ ಇಂದು ಬೆಳ್ಳಂಬೆಳಗ್ಗೆ ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿದೆ.
ಬಂಟ್ವಾಳದಿಂದ ಉಳ್ಳಾಲಕ್ಕೆ ಅಕ್ರಮ ಗೋಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಯಕರ್ತರು, ಬಿ.ಸಿ.ರೋಡ್ ನಿಂದ ಬೆನ್ನಟ್ಟಿಕೊಂಡು ಬಂದಿದ್ದಾರೆ. ಉಳ್ಳಾಲದ ಅಕ್ರಮ ಕಸಾಯಿಖಾನೆಗೆ ತೆರಳುತ್ತಿದ್ದ ಪಿಕಪ್ ಟೆಂಪೋವನ್ನು ಪಂಪ್ವೆಲ್ ನಲ್ಲಿ ತಡೆದಿದ್ದಾರೆ.

ಈ ವೇಳೆ ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿದ್ದ 12 ಗೋವುಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಮೀನು ಸಾಗಾಟದ ಸೋಗಿನಲ್ಲಿ ಗೋವುಗಳನ್ನು ಪಿಕಪ್ ಟೆಂಪೋದಲ್ಲಿ ತಲೆಕೆಳಗಾಗಿಸಿ ಕಟ್ಟಿ ಒಯ್ಯಲಾಗುತ್ತಿತ್ತು. ಕುತ್ತಿಗೆ ಬಿಗಿದು ಕಟ್ಟಿದ್ದರಿಂದ ಗೋವುಗಳು ಉಸಿರುಕಟ್ಟಿ ಅರೆಜೀವ ಆದಂತಿದ್ದವು.
ಟೆಂಪೋ ಅಡ್ಡಗಟ್ಟಿದಾಗ ಅದರಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಟೆಂಪೋ ಮತ್ತು ಗೋವುಗಳನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
12 Cows were rescued from Cattle Trafficking by Bajarang Dal Workers at Pumpwell in Mangalore. It is said that the tempo was coming from Bantwal and going towards Ullal slaughter house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm