ಬ್ರೇಕಿಂಗ್ ನ್ಯೂಸ್
31-03-23 10:49 pm Mangalore Correspondent ಕರಾವಳಿ
ಮಂಗಳೂರು, ಮಾ.31: ಹಿಂದು ಸಂಘಟನೆಯ ರೆಬಲ್ ಮುಖಂಡ, ಬಿಲ್ಲವ ವೇದಿಕೆಯ ಮುಂದಾಳು ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಚುನಾವಣೆ ಹೊಸ್ತಿಲಲ್ಲಿ ತೆಗೆದು ಹಾಕಲಾಗಿದೆ.
ಪೊಳಲಿ ಅನಂತು, ಸುಖಾನಂದ ಶೆಟ್ಟಿ ಇನ್ನಿತರ ಹಿಂದು ಮುಖಂಡರ ಸರಣಿ ಕೊಲೆಯಾದ ಹಿನ್ನೆಲೆಯಲ್ಲಿ 2006ರಲ್ಲಿ ಸತ್ಯಜಿತ್ ಸುರತ್ಕಲ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮೆನ್ ನೀಡಲಾಗಿತ್ತು. ಅಂದಿನಿಂದ ಇಂದಿನ ವರೆಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಒಂದು ತಿಂಗಳ ಹಿಂದೆ ಮಂಗಳೂರು ಪೊಲೀಸರು ನೋಟೀಸ್ ನೀಡಿ, ನಿಮಗೆ ಸರಕಾರದ ಕಡೆಯಿಂದ ಪೊಲೀಸ್ ಭದ್ರತೆ ಅಗತ್ಯವಿಲ್ಲ. ನೀವು ಬೇಕಿದ್ದರೆ ನಿಗದಿತ ಮೊತ್ತ ಪಾವತಿಸಿ ಭದ್ರತೆ ಪಡೆಯಬಹುದು ಎಂದು ತಿಳಿಸಿದ್ದರು.
ಅದಕ್ಕೆ ಸತ್ಯಜಿತ್ ಅವರು ತನಗೆ ಲಕ್ಷಾಂತರ ರೂಪಾಯಿ ಪಾವತಿಸಿ ಭದ್ರತೆ ಪಡೆಯಲು ಸಾಧ್ಯವಿಲ್ಲ. ಜೀವಕ್ಕೆ ಅಪಾಯ ಇದೆ, ಸರಕಾರದ ಕಡೆಯಿಂದಲೇ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು. ಈ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಂಘ ಪರಿವಾರದ ಮುಖಂಡರಿಗೂ ಸತ್ಯಜಿತ್ ಮಾಹಿತಿ ನೀಡಿದ್ದರು. ಆದರೆ ಚುನಾವಣೆ ಘೋಷಣೆ ಆಗೋ ವರೆಗೂ ಸುಮ್ಮನಿದ್ದ ಮಂಗಳೂರು ಪೊಲೀಸರು ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗನ್ ಮೆನ್ ಭದ್ರತೆ ಹಿಂಪಡೆದಿದ್ದಾರೆ. ಈಗ ರಾಜ್ಯ ಸರಕಾರಕ್ಕೆ ಹೇಗೂ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಸೂಕ್ತ ಕಾಲದಲ್ಲಿ ಗನ್ ಮೆನ್ ತೆಗೆದಿದ್ದಾರೆ ಎಂದು ಸತ್ಯಜಿತ್ ಪ್ರತಿಕ್ರಿಯಿಸಿದ್ದಾರೆ.
Government removes Gun Man for BJP leader Satyajith Surathkal who was for 16 years due to elections. Sukhananda Shetty, who was active in Hindu organizations and BJP and was emerging as a leader with high organizational capacity, had been attacked with sharp weapons by a gang which arrived in a Qualis vehicle near the Marble Trading Company at Honnakatte Kulai on December 1, 2006.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm