ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am