ಬ್ರೇಕಿಂಗ್ ನ್ಯೂಸ್
25-10-20 10:50 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 25 : ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ ಸಂಬಂಧಿಸಿ ಆತನ ಬಹುಕಾಲದ ಸ್ನೇಹಿತ ಸತೀಶ್ ಕುಲಾಲ್ ಸೇರಿ ಇಬ್ಬರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಾಡಿಗೆ ಕಾರಿನಲ್ಲಿ ಕಾಸರಗೋಡಿನತ್ತ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ವೆಲೆಂಟೈನ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಕುಲಾಲ್ ಜೊತೆಗೆ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅ.20ರಂದು ಬಿ.ಸಿ.ರೋಡ್ ಬಳಿಯ ಭಂಡಾರಿಬೆಟ್ಟಿನ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರ ಬಂಟ್ವಾಳ್ ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು. ಇದೇ ವೇಳೆ, ಸತೀಶ್ ಕುಲಾಲ್ ಹೆಸರಲ್ಲಿ ಆಡಿಯೋ ರಿಲೀಸ್ ಮಾಡಿ, ಕೊಲೆ ಕೃತ್ಯವನ್ನು ತಾನೇ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಆಡಿಯೋ ಯಾರೋ ಹೇಳಿ ಮಾಡಿಸಿದ ರೀತಿ ಇತ್ತು. ಹೀಗಾಗಿ ಈ ಕೃತ್ಯದ ಹಿಂದೆ ಬೇರೆಯದ್ದೇ ಕೈವಾಡ ಇರುವ ಮಾಹಿತಿ ಸಿಕ್ಕಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಫೈನಾನ್ಸ್ ವ್ಯವಹಾರದಲ್ಲಿದ್ದು ಆತನಿಂದ ದೊಡ್ಡ ಮೊತ್ತದ ಹಣ ಪಡೆದವರು ಸತೀಶ್ ಕುಲಾಲ್ ಮೂಲಕ ಕೃತ್ಯ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Police have arrested two persons including the prime accused Satish Kulal in the murder of Tulu cine actor, rowdy-sheeter Surendra Bantwal, who was found dead in his flat at BC Road on the night of October 20. The cops have arrested Sathish Kulal, a resident of Bantwal and close aide of Surendra, and Girish alias Giri, a resident of Kinnigoli.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm