ಬ್ರೇಕಿಂಗ್ ನ್ಯೂಸ್
01-04-23 08:39 pm Mangalore Correspondent ಕರಾವಳಿ
ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ.
ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mangalore Seven lakhs worth cash seized at Talapady by Ullal police.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm