ಬ್ರೇಕಿಂಗ್ ನ್ಯೂಸ್
01-04-23 08:39 pm Mangalore Correspondent ಕರಾವಳಿ
ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ.
ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mangalore Seven lakhs worth cash seized at Talapady by Ullal police.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm