ಬ್ರೇಕಿಂಗ್ ನ್ಯೂಸ್
01-04-23 08:39 pm Mangalore Correspondent ಕರಾವಳಿ
ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ.
ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mangalore Seven lakhs worth cash seized at Talapady by Ullal police.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm